ಕರಾವಳಿ

ಮಂಗಳೂರು (ಉಳ್ಳಾಲ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಜಯಭೇರಿ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯ ಭರದಿಂದ ಸಾಗಿದ್ದು, ಮಂಗಳೂರು (ಉಳ್ಳಾಲ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.

ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಈಗಾಗಲೇ ಮೂಡಬಿದ್ರೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕೂಡ ಬಿಜೆಪಿ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿರುವ ನಡುವೆ ಉಳ್ಳಾಲ ಕ್ಷೇತ್ರದ ಅಭ್ಯರ್ಥಿ ಯು.ಟಿ ಖಾದರ್ ಜಯಭೇರಿ ಭಾರಿಸುವ ಮೂಲಕ ಕಾಂಗ್ರೆಸ್ ಮಾನ ಕಾಪಾಡಿದ್ದಾರೆ.

ಸಂತೋಷ್ ಕುಮಾರ್ ರೈ

ಸುಮಾರು 20 ಸಾವಿರ ಮತಗಳ ಅಂತರದಲ್ಲಿ ಯು.ಟಿ ಖಾದರ್ ಅವರು ತಮ್ಮ ಸ್ಪರ್ಧಿ ಬಿಜೆಪಿಯ ಸಂತೋಷ್ ಕುಮಾರ್ ರೈ ಅವರ ವಿರುದ್ಧ ಗೆಲುವು ದಾಖಲಿಸಿದ್ದಾರೆ.

Comments are closed.