ಕರಾವಳಿ

ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ರಿಂದ ಮಂಗಳೂರು ಖಾಝಿ ಭೇಟಿ 

Pinterest LinkedIn Tumblr

ಮಂಗಳೂರು ಖಾಝಿಯವರನ್ನು ಭೇಟಿಯಾಗಿ ಬೆಂಬಲ ಕೋರಿದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರನ್ನು ಮಂಗಳೂರಿನ ಖಾಝಿ ಹೌಸ್ ನಲ್ಲಿ ಭೇಟಿ ಮಾಡಿ ತಮಗೆ ಬೆಂಬಲ ಸೂಚಿಸುವಂತೆ ಕೋರಿದರು.

Comments are closed.