ಮಂಗಳೂರು : ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಸಂಜೆ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನಗರದ ಗಣ್ಯರಾದ ಪ್ರಸಾದ್ ಕುಮಾರ್, ಡಾ. ರಾಘವೇಂದ್ರ ಭಟ್, ಸಂಜಯ ಪ್ರಭು, ದಯಾನಂದ ಶೆಟ್ಟಿ, ರವೀಂದ್ರ ಕುಮಾರ್, ಶ್ರೀಮತಿ ಪ್ರಭಾಮಾಲಿನಿ, ಶ್ರೀಮತಿ ರಾಜೀವಿ, ಶ್ರೀಮತಿ ಸಂಧ್ಯಾ ವೆಂಕಟೇಶ್ ಮತ್ತಿತರರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.
Comments are closed.