ಕರಾವಳಿ

ಹಿರಿಯಡ್ಕ ಗೋಪಾಲ ರಾವ್‌ ಅವರಿಗೆ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ” ಪ್ರದಾನ

Pinterest LinkedIn Tumblr

ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹಿರಿಯಡ್ಕ ಗೋಪಾಲ ರಾವ್ ಇವರಿಗೆ ಅತ್ರಾಡಿಯಲ್ಲಿರುವ ಅವರ ಸ್ವಗೃಹದಲ್ಲಿ “ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ” ಪ್ರದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ.ಎಂ.ಎಲ್.ಸಾಮಗ, ಯಕ್ಷಗಾನ ಪ್ರಸಂಗಕರ್ತ ನಿತ್ಯಾನಂದ ಕಾರಂತ, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್.ವಿ.ಭಟ್, ಕಾರ್ಯದರ್ಶಿ ಮುರಳಿ ಕಡೆಕಾರ್,ಸಾಹಿತಿ ಶಾಂತರಾಜ್ ಐತಾಳ್ ಮೊದಲಾದವರು ಉಪಸ್ಥಿತರಿದ್ದರು.

Comments are closed.