ಉಡುಪಿ: ಕಾರ್ಕಳ ಪೊಲೀಸ್ ಉಪವಿಭಾಗಕ್ಕೆ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು ಎಂಬಿಬಿಎಸ್ ಪದವೀಧರೆಯಾಗಿದ್ದು, 2020ರ ಯುಪಿಎಸ್ ಸಿ ಪರೀಕ್ಷೆಯಲ್ಲಿ 165ನೇ ರ್ಯಾಂಕ್ ಪಡೆದಿದ್ದರು.
ಉಡುಪಿ: ಕಾರ್ಕಳ ಪೊಲೀಸ್ ಉಪವಿಭಾಗಕ್ಕೆ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು ಎಂಬಿಬಿಎಸ್ ಪದವೀಧರೆಯಾಗಿದ್ದು, 2020ರ ಯುಪಿಎಸ್ ಸಿ ಪರೀಕ್ಷೆಯಲ್ಲಿ 165ನೇ ರ್ಯಾಂಕ್ ಪಡೆದಿದ್ದರು.
Comments are closed.